ಕಿತ್ತೂರು ವಿಜಯ ನ್ಯೂಸ್
ಚನ್ನಮ್ಮನ ಕಿತ್ತೂರು: ನೂತನವಾಗಿ ಬೆಳಗಾವಿ ಜಿಲ್ಲೆಯ ಸಹಕಾರಿ ಯೂನಿಯನ್ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾದ ಶ್ರೀ ಶಿವಬಸ್ವವೇಶರ ಪ್ರೌಢಶಾಲೆಯ ಆಡಳಿತ ಮಂಡಳಿ ಅಧ್ಯಕ್ಷರು ಹಾಗೂ ಖ್ಯಾತ ವಕೀಲರಾದ ಉಮೇಶ ಪಾಟೀಲ ಅವರನ್ನು ಶಾಸಕ ಬಾಬಾಸಾಹೇಬ ಪಾಟೀಲ ಅವರ ಗೃಹ ಕಚೇರಿಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ಈ ವೇಳೆ ಶಾಸಕರ ಧರ್ಮಪತ್ನಿ ಕೆಪಿಸಿಸಿ ಸದಸ್ಯೆ ರೋಹಿಣಿ ಪಾಟೀಲ ಸೇರಿದಂತೆ ಇನ್ನೂ ಅನೇಕರು ಇದ್ದರು.
0 Comments