ಈ ವೇಳೆ ಉಪ ಮುಖ್ಯಮಂತ್ರಿಗಳಾದ DK ಶಿವಕುಮಾರ್ ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತವಾರಿ ಸಚಿವರಾದ ಸತೀಶ ಜಾರಕಿಹೊಳಿ, ಕಾನೂನು ಮತ್ತು ಪ್ರವಾಸೋದ್ಯಮ ಇಲಾಖೆ ಸಚಿವರು ಮತ್ತು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ ಎಚ್.ಕೆ.ಪಾಟೀಲ, ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ, ಸವದತ್ತಿ ಶಾಸಕರಾದ ವಿಶ್ವಾಸ್ ವೈದ್ಯ, ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ಕಿತ್ತೂರು ಶಾಸಕರಾದ ಬಾಬಾಸಾಹೇಬ್ ಪಾಟೀಲ, ನವಲಗುಂದ ಶಾಸಕರಾದ ಕೋನರೆಡ್ಡಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
#Saundatti

0 Comments