ಕಿತ್ತೂರು ವಿಜಯ ಸುದ್ದಿ. ಡಿವೈ ಎಸ್ ಪಿ, ಇನ್ಸ್ ಪೆಕ್ಟರ್ ಗಳ ದಿಢೀರ್ ವರ್ಗಾವಣೆ


 ಕಿತ್ತೂರು ವಿಜಯ ಸುದ್ದಿ: ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಲಾಗಿದೆ. ರಾಜ್ಯಾದ್ಯಂತ ಡಿವೈ ಎಸ್ ಪಿ ಹಾಗೂ ಇನ್ಸ್ ಪೆಕ್ಟರ್ ಗಳ ದಿಢೀರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

6 ಡಿವೈ ಎಸ್ ಪಿ ಹಾಗೂ 45 ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆ ಮಾಡಿ ಪೊಲೀಸ್ ಮಹಾ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.

Post a Comment

0 Comments