ಕಿತ್ತೂರು ವಿಜಯ ಸುದ್ದಿ.ಹುಬ್ಬಳ್ಳಿ- ಧಾರವಾಡ ಅವಳಿ ನಗರದಲ್ಲಿ ಲ್ಲಿ ಕಳೆದ 24 ಗಂಟೆ ಸುರಿದ ಕುಂಭದ್ರೋಣ ಧಾರಾಕಾರ ಮಳೆಗೆ ಅಯೋಧ್ಯಾ ನಗರದ ಒಬ್ಬ ವ್ಯಕ್ತಿ ಮತ್ತು ಹುಬ್ಬಳ್ಳಿಯ ನೇಕಾರ ನಗರದ ಮತ್ತೊಬ್ಬರು ತುಂಬಿ ಹರಿಯುತ್ತಿದ್ದ ಚರಂಡಿಯಲ್ಲಿ ಕೊಚ್ಚಿ ಹೋಗಿದ್ದಾರೆ, ಮತ್ತೊಬ್ಬ ವ್ಯಕ್ತಿಯನ್ನು ರಕ್ಷಿಸಲಾಗಿದೆ. ಒಬ್ಬ ವ್ಯಕ್ತಿ ಅಂತೂ ನಾಪತ್ತೆಯಾಗಿದ್ದು ಶೋಧ ಕಾರ್ಯಾಚರಣೆ ನಡೆಯುತ್ತಿದೆ.


 ಕಿತ್ತೂರು ವಿಜಯ ಸುದ್ದಿ.ಹುಬ್ಬಳ್ಳಿ- ಧಾರವಾಡ ಅವಳಿ ನಗರದಲ್ಲಿ ಲ್ಲಿ ಕಳೆದ 24 ಗಂಟೆ ಸುರಿದ ಕುಂಭದ್ರೋಣ ಧಾರಾಕಾರ ಮಳೆಗೆ ಅಯೋಧ್ಯಾ ನಗರದ ಒಬ್ಬ ವ್ಯಕ್ತಿ ಮತ್ತು ಹುಬ್ಬಳ್ಳಿಯ ನೇಕಾರ ನಗರದ ಮತ್ತೊಬ್ಬರು ತುಂಬಿ ಹರಿಯುತ್ತಿದ್ದ ಚರಂಡಿಯಲ್ಲಿ ಕೊಚ್ಚಿ ಹೋಗಿದ್ದಾರೆ, ಮತ್ತೊಬ್ಬ ವ್ಯಕ್ತಿಯನ್ನು ರಕ್ಷಿಸಲಾಗಿದೆ. ಒಬ್ಬ ವ್ಯಕ್ತಿ ಅಂತೂ ನಾಪತ್ತೆಯಾಗಿದ್ದು ಶೋಧ ಕಾರ್ಯಾಚರಣೆ ನಡೆಯುತ್ತಿದೆ.

ಧಾರವಾಡ ಜಿಲ್ಲೆಯಾದ್ಯಂತ ಬುಧವಾರ ಸುರಿದ ಧಾರಾಕಾರ ಮಳೆಯ ನಡುವೆ ಈ ಘಟನೆಗಳು ನಡೆದಿವೆ. ಕಾಣೆಯಾದವರ ವಿವರಗಳು ತಕ್ಷಣ ತಿಳಿದುಬಂದಿಲ್ಲ.

ಕುಂದಗೋಳ ತಾಲ್ಲೂಕಿನ ಹಂಚಿನಾಳ ಗ್ರಾಮದಲ್ಲಿ, ಟ್ರ್ಯಾಕ್ಟರ್ ಬಿದ್ದು ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ. ಬ್ಯಾಹಟ್ಟಿ ಗ್ರಾಮದಲ್ಲಿ ಎರಡು ಕುರಿಗಳು ಹೊಳೆಯಲ್ಲಿ ಕೊಚ್ಚಿ ಹೋಗಿವೆ. ಸುಮಾರು 45 ಮನೆಗಳು ಹಾನಿಗೊಳಗಾಗಿದ್ದು, ಅವುಗಳಲ್ಲಿ ಕೆಲವು ಸಂಪೂರ್ಣವಾಗಿ ಕುಸಿದಿದ್ದರೆ, ಇನ್ನು ಕೆಲವು ಜಿಲ್ಲೆಯಲ್ಲಿ ಸಾಕಷ್ಟು ಹಾನಿ ಆಗಿರಬಹುದು ಅಂದಾಜಿಸಲಾಗಿದೆ.

 

Post a Comment

0 Comments