ಕಿತ್ತೂರು ವಿಜಯ ಸುದ್ದಿ.ಕಾರು ಅಪಘಾತದ ನಂತರ ಲಕ್ಷ್ಮಣ ಸವದಿ ಮೊದಲ ಪ್ರತಿಕ್ರಿಯೆ


ಕಿತ್ತೂರು ವಿಜಯ ಸುದ್ದಿ.ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತೆರಳುತ್ತಿದ್ದ ಕಾರು ಸೋಮವಾರ ಸಂಜೆ ಅಪಘಾತಕ್ಕೀಡಾಗಿತ್ತು.

ಆದರೆ ಅವರಿಗಾಗಲಿ, ಚಾಲಕನಿಗಾಗಲಿ ಯಾವುದೇ ಅಪಾಯವಾಗಲಿಲ್ಲ.


ಭಗವಂತ ಹಾಗೂ ಶ್ರೀ ಶಿವಯೋಗಿಗಳ ಕೃಪಾಶೀರ್ವಾದ ಹಾಗೂ ಎಲ್ಲ ಹರ ಗುರು ಚರಮೂರ್ತಿಗಳ ಹಾಗೂ ಕ್ಷೇತ್ರದ ಜನರ ಪ್ರೀತಿ ಮತ್ತು ಆಶೀರ್ವಾದದಿಂದ ನಾನು ಸುರಕ್ಷಿತವಾಗಿದ್ದೆನೆ ಎಂದು ಹೇಳಿದ್ದಾರೆ.ಇಂದು ಸಂಜೆ ಬೆಳಗಾವಿ ಮೂಲಕ ಬೆಂಗಳೂರಿಗೆ ತೆರಳುವ ಸಂದರ್ಭದಲ್ಲಿ ದರೂರ ಗ್ರಾಮದ ಹತ್ತಿರ ನನ್ನ ವಾಹನ ಚಿಕ್ಕ ಅಪಘಾತವಾಗಿದ್ದು ಅದೃಷ್ಟವಶಾತ್ ಯಾವುದೇ ರೀತಿಯ ಯಾರಿಗೂ ಪ್ರಾಣ ಅಪಾಯ ಸಂಭವಿಸಿಲ್ಲ ಭಗವಂತ ಹಾಗೂ ಶ್ರೀ ಶಿವಯೋಗಿಗಳ ಕೃಪಾಶೀರ್ವಾದ ಹಾಗೂ ಎಲ್ಲ ಹರ ಗುರು ಚರಮೂರ್ತಿಗಳ ಹಾಗೂ ಕ್ಷೇತ್ರದ ಜನರ ಪ್ರೀತಿ ಮತ್ತು ಆಶೀರ್ವಾದದಿಂದ ನಾನು ಸುರಕ್ಷಿತವಾಗಿದ್ದೆನೆ.

ಯಾರೂ ಆತಂಕ ಪಡುವ ಅಗತ್ಯವಿಲ್ಲ. ಇವಾಗ ಸದ್ಯ ನಾನು ಕೆಲಸದ ನಿಮಿತ್ಯ ಬೆಂಗಳೂರಿಗೆ ತೆರಳಿದ್ದು ಬೆ೦ಗಳೂರಿನಿ೦ದ ಬ೦ದ ನಂತರ ಗೃಹ ಕಛೇರಿಯಲ್ಲಿ ತಮ್ಮಲ್ಲರನ್ನು ಗಟ್ಟಿಯಾಗುತ್ತೇನೆ 

ನಿಮ್ಮೆಲ್ಲರ ಪ್ರೀತಿಯ ಕಾಳಜಿಗೆ ನಾನು ಚಿರಋಣಿಯಾಗಿದ್ದೇನೆ

Post a Comment

0 Comments